Analyse @CMofKarnataka's tweets
@CMofKarnataka
| 1,589,110 followers
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ಯೋಧ ಹೆಚ್. ಗುರು ಅವರ ಸ್ವಗ್ರಾಮ ಗುಡಿಗೆರೆಯಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು.
ಉಪ ಮುಖ್ಯಮಂತ್ರಿ @DrParameshwara, ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಉಪಸ್ಥಿತರಿದ್ದರು. #PulwamaAttack https://t.co/ErkZ81NiVw
ಉಪ ಮುಖ್ಯಮಂತ್ರಿ @DrParameshwara, ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಉಪಸ್ಥಿತರಿದ್ದರು. #PulwamaAttack https://t.co/ErkZ81NiVw