Analyse @annatarajgowda's tweets
@annatarajgowda
| 12,180 followers
ಮೈಸೂರು ಸಂಸ್ಥಾನದ ದಿವಾನರಾಗಿ ಶಿಕ್ಷಣ, ತಾಂತ್ರಿಕ ವಿದ್ಯಾಭ್ಯಾಸ, ಕೈಗಾರಿಕಾ ವಿಕಾಸಕ್ಕೆ ಭದ್ರ ಬುನಾದಿ ಹಾಕಿದ, ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಸೇವೆಯ ಸ್ಮರಣಾರ್ಥವಾಗಿ ಆಚರಿಸುವ ಅಭಿಯಂತರ ದಿನದಂದು ಅವರನ್ನು ಗೌರವ ಪೂರ್ವಕವಾಗಿ ನೆನೆಯುತ್ತೇವೆ. #EngineersDay https://t.co/GnqS13ijpO