Analyse @INCKarnataka's tweets
@INCKarnataka
| 356,112 followers
ಸಾಮಾಜಿಕ ಸಮಾನತೆಗಾಗಿ, ಅಸ್ಪೃಶ್ಯತೆಯ ನಿವಾರಣೆಗಾಗಿ, ಸಮ ಸಮಾಜದ ನಿರ್ಮಾಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ , ಭಾರತದ ಘನ ಸಂವಿಧಾನವನ್ನು ರಚಿಸಿದ ಸಂವಿಧಾನ ಶಿಲ್ಪಿ,ಶೋಷಿತರ ಧ್ವನಿ, ಮಹಾನ್ ಮಾನವತಾವಾದಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತಿಯಂದು ಅವರನ್ನು ಗೌರವ, ಕೃತಜ್ಞತಾಪೂರ್ವಕವಾಗಿ ನೆನೆಯುತ್ತೇವೆ.
#AmbedkarJayanti https://t.co/Ar4OoH0MNT
#AmbedkarJayanti https://t.co/Ar4OoH0MNT