Analyse @dineshgrao's tweets
@dineshgrao
| 154,969 followers
3
ಬೆಳಗಾವಿ ವಿಚಾರದಲ್ಲಿ ಮಹಾರಾಷ್ಟ್ರ ತಗಾದೆ ಎತ್ತುತ್ತಲೇ ಇದೆ.
ಮಹಾಜನ್ ಆಯೋಗದ ರಚನೆಗೆ ಒತ್ತಾಯ ಮಾಡಿದ್ದೇ ಮಹಾರಾಷ್ಟ್ರ.
ಆದರೆ ಮಹಾಜನ್ ಆಯೋಗ ಬೆಳಗಾವಿ ಕರ್ನಾಟಕಕ್ಕೆ ಸೇರಬೇಕು ಎಂಬ ವರದಿ ನೀಡಿದೆ. ಆದರೆ ಮಹಾಜನ್ ವರದಿ ತಮಗೆ ಪೂರಕವಾಗಿಲ್ಲ ಎಂಬ ಕಾರಣಕ್ಕೆ ಮಹಾರಾಷ್ಟ್ರ ವರದಿ ನಿರಾಕರಿಸುತ್ತಿದೆ.
ಈ ಬಗ್ಗೆಯೂ ಸುಪ್ರೀಂ ಗಮನ ಸೆಳೆಯಬೇಕಿದೆ.
ಬೆಳಗಾವಿ ವಿಚಾರದಲ್ಲಿ ಮಹಾರಾಷ್ಟ್ರ ತಗಾದೆ ಎತ್ತುತ್ತಲೇ ಇದೆ.
ಮಹಾಜನ್ ಆಯೋಗದ ರಚನೆಗೆ ಒತ್ತಾಯ ಮಾಡಿದ್ದೇ ಮಹಾರಾಷ್ಟ್ರ.
ಆದರೆ ಮಹಾಜನ್ ಆಯೋಗ ಬೆಳಗಾವಿ ಕರ್ನಾಟಕಕ್ಕೆ ಸೇರಬೇಕು ಎಂಬ ವರದಿ ನೀಡಿದೆ. ಆದರೆ ಮಹಾಜನ್ ವರದಿ ತಮಗೆ ಪೂರಕವಾಗಿಲ್ಲ ಎಂಬ ಕಾರಣಕ್ಕೆ ಮಹಾರಾಷ್ಟ್ರ ವರದಿ ನಿರಾಕರಿಸುತ್ತಿದೆ.
ಈ ಬಗ್ಗೆಯೂ ಸುಪ್ರೀಂ ಗಮನ ಸೆಳೆಯಬೇಕಿದೆ.